Category: ಕ್ರೈಮ್-ನ್ಯೂಸ್
-

ಅಗ್ನಿ ಶಾಮಕ ರಕ್ಷಾ ಕವಚ ವಾಹನ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ
ಅಕಸ್ಮಾತ್ ಅಗ್ನಿ ಅವಘಡ ಸಂಭವಿಸಿದ ಪಕ್ಷದಲ್ಲಿ ಅದನ್ನು ಸಮರ್ಥವಾಗಿ ನಂದಿಸುವ ಮೂಲಕ ಜನರ ಪ್ರಾಣ ರಕ್ಷಣೆ ಮಾಡುವ ’90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್ಫಾರಂ ವಾಹನ’ ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಲೋಕಾರ್ಪಣೆ ಮಾಡಿದರು. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಆಶ್ರಯದಲ್ಲಿ ಅಕ್ಟೋಬರ್ 20ರ ಗುರುವಾರ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು. ಮುಖ್ಯಮಂತ್ರಿ ಅವರು ’90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್ಫಾರಂ ವಾಹನ’ ಲೋಕಾರ್ಪಣೆ ಹಾಗೂ…
-

ರಾಷ್ಟ್ರೀಯ ಚಾಂಪಿಯನ್ ಈ ಮಹಿಳಾ ಪೊಲೀಸ್ ತಂಡ
ಮಹಿಳೆಯರ ಹಿರಿಯರ ವಿಭಾಗದೊಂದಿಗೆ ಕ್ರೀಡಾ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ನ ಮಹಿಳೆಯರ ತಂಡ ಚಾಂಪಿಯನ್ ಆಗಿ ಹೊಮ್ಮಿದೆ.. ಈಚೆಗೆ ಗೋವಾದಲ್ಲಿ ನಡೆದ ರಾಷ್ಟ್ರೀಯ ಫೆಡರೇಷನ್ ಕಪ್ ಪಂದ್ಯವಳಿಯ ಹಗ್ಗ ಜಗ್ಗಾಟ ವಿಭಾಗದಲ್ಲಿ ರಾಜ್ಯ ಪೊಲೀಸ್ ಮಹಿಳಾ ತಂಡ ಪ್ರಥಮ ಸ್ಥಾನ ಪಡೆದು ಈ ಸಾಧನೆ ಮಾಡಿದೆ. ಭಾರತೀಯ ಯೂತ್ ಅಂಡ್ ಸ್ಫೋಟ್ಸ್ ಫೆಡರೇಷನ್ ವತಿಯಿಂದ ಕಳೆದ ಅಕ್ಟೋಬರ್ 13ರಿಂದ 16ರವರೆಗೆ ಗೋವಾದ ಕಲಾಂಗುಟೆಯಲ್ಲಿ ನಡೆದ ರಾಷ್ಟ್ರೀಯ ಫೆಡರೇಷನ್ ಕಪ್ ಪಂದ್ಯಾವಳಿಯಲ್ಲಿ ರಾಜ್ಯ ಮಹಿಳಾ ಪೊಲೀಸ್ ತಂಡ…
Latest News

Stay Connected
Categories
Uncategorized ಕ್ರೈಮ್-ನ್ಯೂಸ್ ಚಿತ್ರ ವಿಮರ್ಶೆ ರಾಜಕೀಯ-ವಿಶ್ಲೇಷಣೆ ವಿದ್ಯಮಾನ ಸಿನಿಮಾ-ಗಾಸಿಪ್ ಸಿನಿ ಹನಿ
Tags
About our Editor

SNEHAPRIYA NAGARAJ
Snehapriya Nagaraj is one of the renowned film journalist with vast experience of more than 25 years in the field of film industry. Apart from being columist for many news publications he has also penned many novels. Nagaraj is honoured with many awards for his immense contribution in film media.

Search the Archives
Access over the years of investigative journalism and breaking reports
You May Have Missed












