Category: ವಿದ್ಯಮಾನ

  • ಪೊಲೀಸ್ ಕಮಿಷನರ್ ಅಮಾನತು ಕಾಲ್ತುಳಿತ: ನ್ಯಾಯಾಂಗ ತನಿಖೆಗೆ..

    ಪೊಲೀಸ್ ಕಮಿಷನರ್ ಅಮಾನತು ಕಾಲ್ತುಳಿತ: ನ್ಯಾಯಾಂಗ ತನಿಖೆಗೆ..

    * ಸೀಮಂತ್ ಕುಮಾರ್ ಸಿಂಗ್ ನೂತನ ಪೊಲೀಸ್ ಆಯುಕ್ತ * ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಮೃತಪಟ್ಟ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಪ್ರಮುಖ ಬೆಳವಣಿಗೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಕಾಲ್ತುಳಿತ ಪ್ರಕರಣದ ತನಿಖೆಗೆ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.…

    Continue Reading

  • ದುರಂತ ನಡೆಯ ಬಾರದಿತ್ತು ಮುಖ್ಯಮಂತ್ರಿ ವಿಷಾದ..

    ದುರಂತ ನಡೆಯ ಬಾರದಿತ್ತು ಮುಖ್ಯಮಂತ್ರಿ ವಿಷಾದ..

    ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳ ಗೃಹಕಚೇರಿ ಕಾವೇರಿಯಲ್ಲಿ ಬುಧವಾರ ನಡೆದ ತುರ್ತು ಸುದ್ದಿಗೋಷ್ಠಿಯ ವಿವರ ಈ ಕೆಳಕಂಡಂತ್ತಿದೆ. * ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ.* * ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ಮೃತಪಟ್ಟವರ ಕುಟುಂಬದವರ ವಾರಸುದಾರರಿಗೆ ರೂ.10…

    Continue Reading

  • ಬೆನಕ ಗೋಲ್ಡ್‌ ಗೆ ರೀಷ್ಮಾ  ಬ್ರಾಂಡ್ ಅಂಬಾಸಿಡರ್..

    ಬೆನಕ ಗೋಲ್ಡ್‌ ಗೆ ರೀಷ್ಮಾ ಬ್ರಾಂಡ್ ಅಂಬಾಸಿಡರ್..

    ಯುವ ಉದ್ಯಮಿ ಎಸ್.ಭರತ್ ಕುಮಾರ್ ಒಡೆತನದ ‘ಬೆನಕ ಗೋಲ್ಡ್ ಪ್ರೈ.ಲಿ.’ ಕಂಪನಿಗೆ ಚಂದನವನದ ಚೆಂದದ ನಟಿ ರೀಷ್ಮಾ ನಾಣಯ್ಯ ಈಗ ನೂತನ ಬ್ರಾಂಡ್ ಅಂಬಾಸಿಡರ್.. ಬೆನಕ ಗೋಲ್ಡ್ ನ ಸಿಇಓ  ನಾಗರಾಜನ್.ಎಂ.ಕೆ ಈ ವಿಷಯ ಪ್ರಕಟಿಸಿದ್ದಾರೆ. ಬೆನಕ ಗೋಲ್ಡ್ ಕಂಪನಿಯು ಈಗಾಗಲೇ ನಾಲ್ಕು ಯೋಜನೆಗಳನ್ನು ಪರಿಚಯಿಸಿದ್ದು, ಸ್ಟೋನ್ ವ್ಯಾಲ್ಯೂ ಚಿನ್ನದ ಜೊತೆ ಅದರ ಸ್ಟೋನ್‌ಗಳಿಗೂ ಕೂಡ ಬೆಲೆಯನ್ನು ಕೊಡುವುದು ಸೇರಿದಂತೆ ರೆಂಟ್ ಫಾರ್ ಗೋಲ್ಡ್ ಯೋಜನೆ ಮೂಲಕ ಚಿನ್ನವನ್ನು ಬ್ಯಾಂಕ್ ಲಾಕರ್‌ನಲ್ಲಿ ಇಡುವ ಬದಲಿಗೆ ಅದನ್ನು ಬೆನಕ…

    Continue Reading

  • ಚಲನಚಿತ್ರ ಪ್ರಶಸ್ತಿ ಮುಂದುವರಿಕೆಗೆ ಸರ್ಕಾರದ ಅವಿರತ ಪ್ರಯತ್ನ..

    ಚಲನಚಿತ್ರ ಪ್ರಶಸ್ತಿ ಮುಂದುವರಿಕೆಗೆ ಸರ್ಕಾರದ ಅವಿರತ ಪ್ರಯತ್ನ..

    * ಕೆ.ವಿ.ಪ್ರಭಾಕರ್ ಭರವಸೆ * * ರಾಘವೇಂದ್ರ ಚಿತ್ರವಾಣಿ 24ನೇ ವರ್ಷದ ಪ್ರಶಸ್ತಿ ಪ್ರದಾನ * ಕಳೆದ ನಾಲ್ಕೈದು ವರ್ಷಗಳಿಂದ ನಿಂತು ಹೋಗಿದ್ದ ಕನ್ನಡ ಚಲನ ಚಿತ್ರ ಪ್ರಶಸ್ತಿ ಹಾಗೂ ಗುಣಾತ್ಮಕ ಚಿತ್ರಗಳಿಗೆ ನೀಡುವ ಸಬ್ಸಿಡಿ ನೀಡಿಕೆ ಪರಂಪರೆ ಮುಂದುವರೆಸಿರುವುದು ಸಿದ್ದರಾಮಯ್ಯ ಸರ್ಕಾರದ ಹೆಮ್ಮೆಯ ವಿಷಯವಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ. ಕನ್ನಡ ಚಿತ್ರಗಳಿಗೆ ಪ್ರಶಸ್ತಿ ಹಾಗೂ ಸಬ್ಸಿಡಿ ನೀಡಿಕೆ ಸಂಬಂಧ ಈಗಾಗಲೇ ಸಮಿತಿಗಳನ್ನು ರಚಿಸಿ ಚಿತ್ರಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಎರಡು ವರ್ಷದ…

    Continue Reading

  • ನಟ ಶಿವರಾಜ್ ಕುಮಾರ್ ಮನೆಗೆ    ಮುಖ್ಯಮಂತ್ರಿ ಹಾಗೂ ಗಣ್ಯರ ಭೇಟಿ

    ನಟ ಶಿವರಾಜ್ ಕುಮಾರ್ ಮನೆಗೆ ಮುಖ್ಯಮಂತ್ರಿ ಹಾಗೂ ಗಣ್ಯರ ಭೇಟಿ

    * ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ * ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ನಟ ಡಾ.ಶಿವರಾಜ್ ಕುಮಾರ್ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬೆಂಗಳೂರಿನ ನಾಗವಾರದಲ್ಲಿರುವ ಶಿವಣ್ಣ ನಿವಾಸಕ್ಕೆ ಬೆಳಿಗ್ಗೆ 12 ಗಂಟೆ ಸುಮಾರಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಶಿವರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ತಿಳಿದುಕೊಂಡರು. ಜೊತೆಗೆ ಮನೆಯ ಸದಸ್ಯರೊಂದಿಗೂ ಮಾತನಾಡಿದ ಅವರು, ಶಿವರಾಜ್ ಕುಮಾರ್ ಎಂದಿನ ಆರೋಗ್ಯ ಪಡೆಯಲಿ ಎಂದು ಹಾರೈಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ…

    Continue Reading

  • 2019ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಮೋಹನ ದಾಸ ಅತ್ಯುತ್ತಮ ಚಿತ್ರ..

    2019ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಮೋಹನ ದಾಸ ಅತ್ಯುತ್ತಮ ಚಿತ್ರ..

    * ಸುದೀಪ್‍-ಅನುಪಮಾ ಅತ್ಯುತ್ತಮ ನಟ-ನಟಿ * 2019ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಪಿ. ಶೇಷಾದ್ರಿ ನಿರ್ದೇಶನದ ‘ಮೋಹನ ದಾಸ’ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಪೈಲ್ವಾನ್‍’ ಚಿತ್ರದ ಅಭಿನಯಕ್ಕಾಗಿ ಸುದೀಪ್‍ ಅತ್ಯುತ್ತಮ ನಟ ಮತ್ತು ‘ತ್ರಯಂಬಕಂ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅನುಪಮಾ ಗೌಡ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪಟ್ಟಿ ಈ ಕೆಳಕಂಡಂತೆ ಇದೆ: ಅತ್ಯುತ್ತಮ ಚಿತ್ರ: ಮೋಹನ ದಾಸ ದ್ವಿತೀಯ ಅತ್ಯುತ್ತಮ ಚಿತ್ರ: ಲವ್‍ ಮಾಕ್ಟೈಲ್‍ ಮೂರನೇ ಅತ್ಯುತ್ತಮ ಚಿತ್ರ: ಅರ್ಘ್ಯಂ ವಿಶೇಷ ಸಾಮಾಜಿಕ…

    Continue Reading

  • ಸಿಂಗಾಪುರದಲ್ಲಿ ವಿಶ್ವ ಕನ್ನಡ ಹಬ್ಬ  ಶಿವಣ್ಣ ಸೇರಿ ಗಣ್ಯರ ಶುಭ ಹಾರೈಕೆ

    ಸಿಂಗಾಪುರದಲ್ಲಿ ವಿಶ್ವ ಕನ್ನಡ ಹಬ್ಬ ಶಿವಣ್ಣ ಸೇರಿ ಗಣ್ಯರ ಶುಭ ಹಾರೈಕೆ

    ದೂರದ ಸಿಂಗಾಪುರದಲ್ಲಿ ಕನ್ನಡದ ಕಹಳೆಯನ್ನು ಮೊಳಗಿಸಲಾಗಿದೆ. ಕಳೆದ ನವೆಂಬರ್ 9ರಂದು ಸಿಂಗಾಪುರದ ಪೊಂಗಲ್ ನಗರದಲ್ಲಿ ನಡೆದ ವಿಜೃಂಭಣೆಯ ಉತ್ಸವದಲ್ಲಿ ಕನ್ನಡದ ಸಹೃದಯ ಮನಸ್ಸುಗಳು ನಲಿದಾಡಿವೆ. ಕರ್ನಾಟಕ ಪ್ರೆಸ್‍ ಕ್ಲಬ್‍ ಕೌನ್ಸಿಲ್‍ ಅಲ್ಲಿನ ಕನ್ನಡ ಸಂಘಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಈ ಎರಡನೇ ವಿಶ್ವಕನ್ನಡ ಹಬ್ಬ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಈ ಸಮಾರಂಭದಲ್ಲಿ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಭಾಗವಹಿಸುವ ಆಶಯವಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸಿಂಗಾಪುರ ಕನ್ನಡಿಗರಿಗೆ ಶುಭ ಹಾರೈಸಿದರು.…

    Continue Reading

  • ಮಾದಕ ವಸ್ತು ಜಾಲ ನಿಯಂತ್ರಣಕ್ಕೆ ಕಾರ್ಯಪಡೆ : ಭೀಮ ತಂಡದ ಖುಷಿ

    ಮಾದಕ ವಸ್ತು ಜಾಲ ನಿಯಂತ್ರಣಕ್ಕೆ ಕಾರ್ಯಪಡೆ : ಭೀಮ ತಂಡದ ಖುಷಿ

    ರಾಜ್ಯದಲ್ಲಿ ಮಾದಕ ವಸ್ತು ಪೂರೈಕೆ ಹಾಗೂ ಮಾರಾಟ ಜಾಲ ನಿಯಂತ್ರಣಕ್ಕೆ ಸರ್ಕಾರ ಕಾರ್ಯಪಡೆ ರಚಿಸಿರುವುದಕ್ಕೆ ‘ಭೀಮ’ ಚಿತ್ರತಂಡ ಸಂತಸ ವ್ಯಕ್ತಪಡಿಸಿದೆ. ಮಾದಕ ವ್ಯಸನ ಚಟಕ್ಕೆ ಯುವ ಸಮೂಹ ಯಾವ ರೀತಿ ಬಲಿಯಾಗುತ್ತಿದೆ ಮತ್ತು ಅದರ ಜಾಲ ಮತ್ತು ನೆಲೆಯ ಬಗ್ಗೆ ದುನಿಯಾ ವಿಜಯ್ ಅವರು ನಟಿಸಿ, ನಿರ್ದೇಶಿಸಿದ್ದ ಚಿತ್ರ ‘ಭೀಮ’ ಚಿತ್ರ ಬೆಳಕು ಚೆಲ್ಲಿತ್ತು. ಅಲ್ಲದೆ ವಿಜಯ ಕುಮಾರ್ (ದುನಿಯಾ ವಿಜಯ್) ಅವರು ಡ್ರಗ್ಸ್ ಮಾಫಿಯಾ ಮತ್ತು ಅದರ ವಿಸ್ತಾರ ಜಾಲ ಹಾಗೂ ಜನರು ಬಳಸುವ ಔಷಧಗಳಲ್ಲಿ…

    Continue Reading

  • ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

    ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

    * ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ* * ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ : ಮುಖ್ಯಮಂತ್ರಿ * * ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರ ಅಗತ್ಯ; ಪತ್ರಿಕಾ ಮತ್ತು ಮಾಧ್ಯಮ ಸಂಘಟನೆಗಳ ಹೊಣೆಗಾರಿಕೆಯೂ ಮುಖ್ಯ ಸಿ.ಎಂ.ಸಿದ್ದರಾಮಯ್ಯ ಕರೆ * ಸುಳ್ಳುಸುದ್ದಿಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತವೆ. ಹಾಗಾಗಿ ಈ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಅದರಲ್ಲಿಯೂ ಪತ್ರಿಕಾ ಮತ್ತು…

    Continue Reading

  • ಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್

    ಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಪ್ರಕಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ಇದರಿಂದ ಪತ್ರಕರ್ತರ ದಶಕಗಳ ಕಾಲದ ಕನಸು ನನಸಾಗಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅವಿರತ ಹೋರಾಟದ ಫಲವಾಗಿ ಇದು ಸಾಧ್ಯವಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರತಿಕ್ರಿಯೆ ನೀಡಿದ್ದಾರೆ. ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ…

    Continue Reading

About our Editor

Snehapriya Nagaraj is one of the renowned film journalist with vast experience of more than 25 years in the field of film industry. Apart from being columist for many news publications he has also penned many novels. Nagaraj is honoured with many awards for his immense contribution in film media.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports