Category: ರಾಜಕೀಯ-ವಿಶ್ಲೇಷಣೆ

  • ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ

    ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ

    ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಕರ್ನಾಟಕದ ಹೆಮ್ಮೆಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಮಾಣ ಸ್ವೀಕರಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, ನಿಕಟ ಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ಹಿರಿಯ ಮುಖಂಡರು ಭಾಗವಹಿಸಿದ್ದರು. 80ರ ಹರೆಯದ ಮಲ್ಲಿಕಾರ್ಜುನ್ ಖರ್ಗೆ ಅವರು ಸುದೀರ್ಘ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ತತ್ವ…

    Continue Reading

  • ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯ್ತಿ ಮುಖ್ಯಮಂತ್ರಿ ಘೋಷಣೆ..

    ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯ್ತಿ ಮುಖ್ಯಮಂತ್ರಿ ಘೋಷಣೆ..

    ಮುಂದಿನ ಪೀಳಿಗೆಗೆ ನಿಸರ್ಗದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅದರ ಸಂರಕ್ಷಣೆ ಮಾಡಲು ಪ್ರೇರಣೆ ನೀಡುವ ‘ಗಂಧದ ಗುಡಿ’ ಚಲನಚಿತ್ರಕ್ಕೆ ಸರ್ಕಾರ ತೆರಿಗೆ ವಿನಾಯ್ತಿಯನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಶುಕ್ರವಾರ ಅವರು ‘ಪುನೀತ್ ಪರ್ವ’ ಗಂಧದ ಗುಡಿ ಬಿಡುಗಡೆ ಪೂರ್ವ ಕಾರ್ಯಕ್ರಮದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. ಗಂಧದ ಗುಡಿ ಚಲನಚಿತ್ರ ನಿಸರ್ಗ ಮತ್ತು ಅದರ ರಕ್ಷಣೆ ಕುರಿತಾಗಿರುವ ಚಲನಚಿತ್ರವಾಗಿರುವುದರಿಂದ ಇಂದಿನ ಕಾಲದಲ್ಲಿ ನಿಸರ್ಗ ಸಂರಕ್ಷಣೆ ಕುರಿತು…

    Continue Reading

  • ಎಐಸಿಸಿಗೆ ಮಲ್ಲಿಕಾರ್ಜುನ ಖರ್ಗೆ ಅಜಾತ ಶತ್ರು ಆಗಮನ

    ಎಐಸಿಸಿಗೆ ಮಲ್ಲಿಕಾರ್ಜುನ ಖರ್ಗೆ ಅಜಾತ ಶತ್ರು ಆಗಮನ

    🖋ವೈ.ಜಿ.ಅಶೋಕ್ ಕುಮಾರ್ ಹಿರಿಯ ರಾಜಕೀಯ ವಿಶ್ಲೇಷಕರು ಅಜಾತಶತ್ರು ಆಗಮನ *** *** *** *** ರಾಜ್ಯ ಕಾಂಗ್ರೆಸ್ನಲ್ಲಿ ಮೂರು ಶಕ್ತಿ ಕೇಂದ್ರ ************ ಆವತ್ತು 2004ರಲ್ಲಿ ಇನ್ನೇನು ದೇವೇಗೌಡರು ಮುಖ್ಯಮಂತ್ರಿ ಹೆಸರನ್ನು ಸೋನಿಯಾ ಗಾಂಧಿಯವರಿಗೆ ಸೂಚಿಸಬೇಕಿತ್ತು. ಅವರಿಗೊಂದು ದೂರವಾಣಿ ಕರೆ ಬಂತು. ಮಾತನಾಡಿದವರು‍ ಕಾಂಗ್ರೆಸ್ ಮುಖಂಡರೇ ಆಗಿದ್ದರು. ಖರ್ಗೆಯವರ ಬದಲು ಅವರ ಅನುಗಾಲದ ಗೆಳೆಯ ಧರ್ಮಸಿಂಗ್ ಮುಖ್ಯಮಂತ್ರಿಯಾದರು. ಸಂತೋಷದಿಂದ ಗೆಳೆಯನನ್ನು ಖರ್ಗೆ ಆಲಂಗಿಸಿಕೊಂಡು ಬುದ್ಧನಾದರು. ಅದಕ್ಕೂ ಮುನ್ನ ಎಸ್ ಎಂ ಕೃಷ್ಣ ಕ್ಯಾಬಿನೆಟ್ ನಲ್ಲಿ ಉಪಮುಖ್ಯಮಂತ್ರಿ ಘೋಷಣೆಯಾಗಿ…

    Continue Reading

  • ದ್ರೌಪದಿ ಮುರ್ಮು ದೇವೇಗೌಡ ಭೇಟಿ

    ದ್ರೌಪದಿ ಮುರ್ಮು ದೇವೇಗೌಡ ಭೇಟಿ

    ರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿ ಎ ಅಭ್ಯರ್ಥಿ ಯಾಗಿರುವ ದ್ರೌಪದಿ ಮುರ್ಮು ಭಾನುವಾರ ರಾಜ್ಯದ ಪ್ರವಾಸ ಕೈಗೊಂಡು ಮತ ಯೋಚಿಸಿದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ದ್ರೌಪದಿ ಮುರ್ಮು ಭೇಟಿ ಮಾಡಿ ಮತ ಯಾಚಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಕಿಶನ ರೆಡ್ಡಿ, ಮಾಜಿ ಮುಖ್ಯಮಂತ್ರಿಎಚ್ .ಡಿ. ಕುಮಾರ ಸ್ವಾಮಿ, ಮಾಜಿ ಸಚಿವ ಎಚ್ ಡಿ ರೇವಣ್ಣ ಮತ್ತು ಇತರರು ಹಾಜರಿದ್ದರು. ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಮಾಜಿ ಪ್ರಧಾನಿ…

    Continue Reading

  • ಸಾಲು ಮರದ ತಿಮ್ಮಕ್ಕ ಈಗ ಪರಿಸರ ರಾಯಭಾರಿ

    ಸಾಲು ಮರದ ತಿಮ್ಮಕ್ಕ ಈಗ ಪರಿಸರ ರಾಯಭಾರಿ

    ರಾಜ್ಯ ಸಚಿವರ ಸ್ಥಾನಮಾನ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಇನ್ನು ಮುಂದೆ ಪರಿಸರದ ರಾಯಭಾರಿ.. ಸಾಲು ಮರದ ತಿಮ್ಮಕ್ಕ ಅವರಿಗೆ ಪರಿಸರದ ರಾಯಭಾರಿ ಎಂಬ ವಿಶೇಷ ಬಿರುದು ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಈ ವಿಷಯ ಪ್ರಕಟಿಸಿದ್ದಾರೆ. ಸಾಲು ಮರದ ತಿಮ್ಮಕ್ಕ ಅವರಿಗೆ ರಾಜ್ಯ ಸಚಿವರ ಸ್ಥಾನ ನೀಡಿ , ವಾಹನ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ತುಮಕೂರಿನ ಶ್ರೀ ಸಿದ್ಧಾರ್ಥ ಶೈಕ್ಷಣಿಕ…

    Continue Reading

  • ಮುಖ್ಯಮಂತ್ರಿಗಳಿಗೆ ಸಾಲು ಮರದ  ತಿಮ್ಮಕ್ಕ ಆಶೀರ್ವಾದ

    ಮುಖ್ಯಮಂತ್ರಿಗಳಿಗೆ ಸಾಲು ಮರದ ತಿಮ್ಮಕ್ಕ ಆಶೀರ್ವಾದ

    ಸಾಲುಮರದ ತಿಮ್ಮಕ್ಕ ಅವರು ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.   ಸಾಲು ಮರಗಳನ್ನು ಬೆಳೆಸಿ ‘ಪರಿಸರದ ತಾಯಿ’ ಎಂದೇ ಹೆಸರಾಗಿರುವ ತಿಮ್ಮಕ್ಕ ಅವರು ಮುಖ್ಯಮಂತ್ರಿಗಳಿಗೆ ಆಶೀರ್ವಾದ ಕೂಡ ಮಾಡಿದರು. ಮುಖ್ಯಮಂತ್ರಿ ಅವರು ಸಹ ವಿನಮ್ರವಾಗಿ ತಿಮ್ಮಕ್ಕ ಅವರ ಆಶೀರ್ವಾದ ಪಡೆದರು.

    Continue Reading

  • ಕಾಶ್ಮೀರಿ ಫೈಲ್ಸ್ ಮೋಹ ಜೇಮ್ಸ್ ಚಿತ್ರ ಪ್ರದರ್ಶನ ತಡೆಗೆ ಒತ್ತಡ
    ,

    ಕಾಶ್ಮೀರಿ ಫೈಲ್ಸ್ ಮೋಹ ಜೇಮ್ಸ್ ಚಿತ್ರ ಪ್ರದರ್ಶನ ತಡೆಗೆ ಒತ್ತಡ

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಜೇಮ್ಸ್ ಚಿತ್ರವನ್ನು ಚಿತ್ರಮಂದಿರಗಳಿಂದ ತೆಗೆದು ಹಾಕಲು ಬಿಜೆಪಿಯ ಕೆಲ ಶಾಸಕರು ಒತ್ತಡ ಹಾಕಿದ್ದಾರೆ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಶ್ಮೀರಿ ಫೈಲ್ಸ್ ಚಿತ್ರವನ್ನು ಪ್ರೋತ್ಸಾಹಿಸುವ ಸಲುವಾಗಿ ಜೇಮ್ಸ್ ಚಿತ್ರವನ್ನು ಚಿತ್ರಮಂದಿರಗಳಲ್ಲಿ ತೆರವುಗೊಳಿಸುವ ಪ್ರಯತ್ನ ನಡೆದಿದೆ. ಈ ಹಿನ್ನೆಲೆಯಲ್ಲಿ ಜೇಮ್ಸ್ ಚಿತ್ರದ ನಿರ್ಮಾಪಕರಿಂದ ತಮಗೆ ದೂರು ಬಂದಿರುವುದಾಗಿ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು. ಜೇಮ್ಸ್ ಚಿತ್ರವು ಪುನೀತ್ ರಾಜ್‍ಕುಮಾರ್ ಅವರ ಕೊನೆಯ ಚಿತ್ರವಾಗಿದ್ದು, ಅದಕ್ಕೆ ಹೆಚ್ಚಿನ ಪ್ರೋತ್ಸಾಹ…

    Continue Reading

  • ಮಹಿಳಾ ಶಕ್ತಿ, ಸಾಮರ್ಥ್ಯ ಅನನ್ಯ ಮುಖ್ಯಮಂತ್ರಿ ಬೊಮ್ಮಾಯಿ

    ಮಹಿಳಾ ಶಕ್ತಿ, ಸಾಮರ್ಥ್ಯ ಅನನ್ಯ ಮುಖ್ಯಮಂತ್ರಿ ಬೊಮ್ಮಾಯಿ

    ಮುಂದಿನ ದಿನಗಳಲ್ಲಿ ಮಹಿಳೆಯರು ರಾಜ್ಯವನ್ನು ಆರ್ಥಿಕತೆಯ ಸಬಲತೆಯತ್ತ ಕೊಂಡೊಯ್ಯಬಲ್ಲರು ಎಂಬ ವಿಶ್ವಾಸವಿದೆ. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು. ಮಹಿಳೆಯರು ಸಾಮರ್ಥ್ಯ ಹಾಗೂ ಕಾರ್ಯಕ್ಷೇತ್ರದಲ್ಲಿನ ಸಾಧನೆಗಳಿಂದ ವರ್ಷದ ಪ್ರತಿ ದಿನವೂ ಮಹಿಳಾ ದಿನಾಚರಣೆಯನ್ನು ಆಚರಿಸುವಂತಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶ್ರೀ ಮಹಾಲಕ್ಷ್ಮಿ ಎಜುಕೇಷನ್ ಟ್ರಸ್ಟ್ ಮಾರ್ಚ್ 8ರಂದು ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮಹಿಳೆಯರ ಪ್ರಾಮಾಣಿಕತೆ, ಪರಿಶ್ರಮ ಹಾಗೂ ಉಳಿತಾಯದ ಚಾಕಚಕ್ಯತೆಗಳಿಗೆ ಸೂಕ್ತ ಅವಕಾಶ ಹಾಗೂ ಮಾರ್ಗದರ್ಶನ ನೀಡಿದರೆ…

    Continue Reading

  • ದೇವೇಗೌಡರ ಕೈಯಲ್ಲಿ  ‘ಇಬ್ರಾಹಿಂ’ ಒಂದು ಅಸ್ತ್ರವಾಗಬಹುದೇ?

    ದೇವೇಗೌಡರ ಕೈಯಲ್ಲಿ ‘ಇಬ್ರಾಹಿಂ’ ಒಂದು ಅಸ್ತ್ರವಾಗಬಹುದೇ?

    –ಸಿ.ರುದ್ರಪ್ಪ ಹಿರಿಯ ರಾಜಕೀಯ ವಿಶ್ಲೇಷಕರು ರಾಜಕಾರಣದಲ್ಲಿ ದಿಢೀರನೆ ಬೆಳಕಿಗೆ ಬರುವವರ ಬಗ್ಗೆ ಕುತೂಹಲ ಸಹಜ.”who is janardhana pujari?(ಯಾರು ಜನಾರ್ಧನ ಪೂಜಾರಿ?)”.ಇದು ತುರ್ತು ಪರಿಸ್ಥಿತಿ ನಂತರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ದಿ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆ ವರದಿಯೊಂದರ ಶೀರ್ಷಿಕೆಯಾಗಿತ್ತು.ಮಂಗಳೂರು ಕ್ಷೇತ್ರದ ಹಾಲಿ ಸದಸ್ಯರಾಗಿದ್ದ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡ ಕೆ.ಕೆ.ಶೆಟ್ಟಿಯವರಿಗೆ ಟಿಕೆಟ್ ತಪ್ಪಿಸಿ ಜನಾರ್ಧನ ಪೂಜಾರಿಯವರಿಗೆ ಅವಕಾಶ ಕಲ್ಪಿಸಲಾಗಿತ್ತು.ಅವರು ಪ್ರಸಿದ್ಧ ಕ್ರಿಮಿನಲ್ ಲಾಯರ್ ಯೂಸುಫ್ ಹೈದರ್ ಅವರ ಜೂನಿಯರ್ ಆಗಿದ್ದರು.ಕಾಂಗ್ರೆಸ್ ಸದಸ್ಯರೂ ಆಗಿರಲಿಲ್ಲ.ಈ ಬಿಲ್ಲವ ಯುವಕನ ಬಗ್ಗೆ…

    Continue Reading

  • ಆಡಳಿತಕ್ಕೆ ಮೇಜರ್ ಸರ್ಜರಿ ತೀವ್ರ ಒತ್ತಡದಲ್ಲಿ ಸಿಎಂ

    ಆಡಳಿತಕ್ಕೆ ಮೇಜರ್ ಸರ್ಜರಿ ತೀವ್ರ ಒತ್ತಡದಲ್ಲಿ ಸಿಎಂ

    🖋ಸಿ. ರುದ್ರಪ್ಪ  ಹಿರಿಯ ರಾಜಕೀಯ ವಿಶ್ಲೇಷಕರು ಆಡಳಿತಕ್ಕೆ ಮೇಜರ್ ಸರ್ಜರಿ ಸಂಬಂಧಿಸಿದಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಒತ್ತಡದಲ್ಲಿ ಸಿಲುಕಿದ್ದಾರೆ. ಯಾವುದೇ ನೂತನ ಮುಖ್ಯಮಂತ್ರಿ ತಮ್ಮ ವೇಗ ಮತ್ತು ದೃಷ್ಟಿಕೋನಕ್ಕೆ ತಕ್ಕಂತೆ ಕೆಲಸ ಮಾಡುವ ಅಧಿಕಾರಿಗಳನ್ನು ಪ್ರಮುಖ ಹುದ್ದೆಗಳಿಗೆ ನೇಮಿಸಿಕೊಳ್ಳುವ ಮೂಲಕ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡುವುದು ಸಹಜ ಪ್ರಕ್ರಿಯೆ. ಆದರೆ ಬೊಮ್ಮಾಯಿಯವರಿಗೆ ಒಂದೂವರೆ ತಿಂಗಳಾದರೂ ಅದು ಸಾಧ್ಯವಾಗಿಲ್ಲ.ಅದಕ್ಕಿಂತ ಮೊದಲು ಮುಖ್ಯಮಂತ್ರಿಯವರ ಕಾರ್ಯಾಲಯದಲ್ಲಿ(ಸಿಎಂಒ)ತಮ್ಮ ವಿವೇಚನೆಗೆ ಅನುಗುಣವಾಗಿ ಸ್ವತಂತ್ರ ಮತ್ತು ಪರಿಪೂರ್ಣ ತಂಡವನ್ನು ರಚಿಸಿಕೊಳ್ಳುವುದೂ ಸಾಧ್ಯವಾಗಿಲ್ಲ.ಸಾಮಾನ್ಯವಾಗಿ ಒಂದೇ…

    Continue Reading

About our Editor

Snehapriya Nagaraj is one of the renowned film journalist with vast experience of more than 25 years in the field of film industry. Apart from being columist for many news publications he has also penned many novels. Nagaraj is honoured with many awards for his immense contribution in film media.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports